ads

Search This Blog

Thursday, 19 December 2024

ಸಂಸತ್ತಿನಲ್ಲಿ ಹಲ್ಲೆ ವಿವಾದ: ಬಿಜೆಪಿ, ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಕೆ

 

ಸಂಸತ್ತಿನಲ್ಲಿ ಹಲ್ಲೆ ವಿವಾದ: ಬಿಜೆಪಿ, ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಕೆ

ನವದೆಹಲಿ: ಅಂಬೇಡ್ಕರ್ ವಿಚಾರವಾಗಿ ಸಂಸತ್ತಿನಲ್ಲಿ ಇಂದು ನಡೆದ ಸರಣಿ ಪ್ರತಿಭಟನೆ ವೇಳೆ ಹಲ್ಲೆ ನಡೆಸಲಾಗಿದೆ ಎಂದು ಆಡಳಿತಾರೂಢ ಬಿಜೆಪಿ ಆರೋಪಿಸಿದೆ. ಹಲ್ಲೆ, ಬೆದರಿಕೆಗಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿರುವುದಾಗಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ಸೆಕ್ಷನ್ 109 (ಕೊಲೆಗೆ ಯತ್ನ) 115, 117,125,131, 351 ಅಡಿಯಲ್ಲಿ ದೂರು ದಾಖಲಿಸಲಾಗಿದ್ದು, ಸಂಸತ್ತಿನ ಹೊರಗಡೆ ಎನ್ ಡಿಎ ಸಂಸದರು ಶಾಂತಯುತವಾಗಿ ನಡೆಸುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ನಡೆದ ಘಟನೆಯನ್ನು ಸಮಗ್ರವಾಗಿ ವಿವರಿಸಲಾಗಿದೆ ಎಂದು ಅವರು ಹೇಳಿದರು.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...