ads

Search This Blog

Friday, 3 January 2025

"ಅಲ್ನೋಡಿ ಮತ್ತೆ ಕಲ್ಯಾಣಕ್ಕೆ ಬರುತ್ತಿರುವ ಶರಣರು" ಸಂಪಾದಿತ ಕವನ ಸಂಕಲನ ಪುಸ್ತಕ ಬಿಡುಗಡೆ

ಬಸವಕಲ್ಯಾಣ : ಸ್ಥಳೀಯ ತ್ರಿಪುರಾಂತ ಗವಿಮಠದಲ್ಲಿ ಶರಣ ಕಾಯಕ ಪ್ರಶಸ್ತಿ ಹಾಗೂ ವೀರಶೆಟಿ ಪಾಟೀಲ ಅವರ ಸಂಪಾದಿತ ಕವನ ಸಂಕಲನ ಅಲ್ನೋಡಿ ಮತ್ತೆ ಕಲ್ಯಾಣಕ್ಕೆ ಬರುತ್ತಿರುವ ಶರಣರು ಪುಸ್ತಕ ವನ್ನು ಪೂಜ್ಯ ಘನಲಿಂಗ ರುದ್ರಮೂನಿ ಶಿವಾಚಾರ್ಯ  ಮಹಾಸ್ವಾಮಿಗಳು ಬಿಡುಗಡೆ ಮಾಡಿದರು. 

ಬಸವಕಲ್ಯಾಣ ಗವಿಮಠದಲ್ಲಿ "ಶರಣ ಕಾಯಕ ಪ್ರಶಸ್ತಿ " ಹಾಗೂ ವೀರಶೆಟ್ಟಿ ಎಂ.ಪಾಟೀಲ್  ಅವರ ಅಗೋ "ಅಲ್ನೋಡಿ ಮತ್ತೆ ಕಲ್ಯಾಣಕ್ಕೆ ಬರುತ್ತಿರುವ ಶರಣರು" ಸಂಪಾದಿತ ಕವನ ಸಂಕಲನ ಪುಸ್ತಕ ಬಿಡುಗಡೆ ಸಮಾರಂಭ ಜರುಗಿತು. ಸಮಾರಂಭದಲ್ಲಿ ವೀರಶೆಟ್ಟಿ ಪಾಟೀಲ್ ಹಾಗೂ ಅನೇಕ ಸಾಹಿತಿಗಳು ಭಾಗವಹಿಸಿದ್ದರು.  


ಬಸವಕಲ್ಯಾಣ : ಸ್ಥಳೀಯ ತ್ರಿಪುರಾಂತ ಗವಿಮಠದಲ್ಲಿ ಶರಣ ಕಾಯಕ ಪ್ರಶಸ್ತಿ ಹಾಗೂ ವೀರಶೆಟಿ ಪಾಟೀಲ ಅವರ ಸಂಪಾದಿತ ಕವನ ಸಂಕಲನ ಅಲ್ನೋಡಿ ಮತ್ತೆ ಕಲ್ಯಾಣಕ್ಕೆ ಬರುತ್ತಿರುವ ಶರಣರು ಪುಸ್ತಕ ವನ್ನು ಪೂಜ್ಯ ಘನಲಿಂಗ ರುದ್ರಮೂನಿ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು. 

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...