ads

Search This Blog

Sunday, 19 January 2025

ಮಹಾಯೋಗಿ ವೇಮನ ಜಯಂತಿ


ಬೀದರ  ಜನವರಿ.19:- ಇಂದು ಮಹಾಯೋಗಿ ವೇಮನ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ವೇಮನರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರರೆಡ್ಡಿ ಚಿಟ್ಟಾ, ಕಾರ್ಯದರ್ಶಿ ಗೋಪಾಲರೆಡ್ಡಿ, ಉಪಾಧ್ಯಕ್ಷ ರಾಜರೆಡ್ಡಿ ಸಮಾಜದ ಮುಖಂಡರಾದ ಸಂಜುರೆಡ್ಡಿ ಜಂಪ್ಪಾ, ರಾಜು ಚಿಂತಾಮಣಿ, ಸಂಗ್ರಾಮರೆಡ್ಡಿ, ಸಂಚಾಲಕ ಡಾ. ಶ್ರೀನಿವಾಸ್ ರೆಡ್ಡಿ, ಓಂರೆಡ್ಡಿ, ಸಮಾಜದ ಬಂದುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.





No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...