ads

Search This Blog

Friday, 3 January 2025

ಪೂಜ್ಯಶ್ರೀ ಸದ್ಗುರು ಬಸವ ಪ್ರಭು ಸ್ವಾಮೀಜಿಗೆ ಮಹಾತ್ಮ ಜ್ಯೋತಿ ಬಾ ಫುಲೆ ಪ್ರಶಸ್ತಿ ಪ್ರಧಾನ

ರಾಯಚೂರು : ಸಮತಾ ಗ್ರಾಮೀಣಾಭಿವೃದ್ಧಿ ಸಂಘ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ "ಸಂವಿದಾನದ ಕಡೆ ವಿದ್ಯಾರ್ಥಿಗಳ ನಡೆ" ಕಾರ್ಯಕ್ರಮದಲ್ಲಿ ಮಹಾತ್ಮ ಜ್ಯೋತಿ ಬಾ ಫುಲೆ ಪ್ರಶಸ್ತಿಯನ್ನು ಸಮಾಜ ಸೇವೆ ಗುರುತಿಸಿ ಬಸವಕಲ್ಯಾಣ ಗುಣತೀರ್ಥ ವಾಡಿಯ ಕಲ್ಯಾಣ ಮಹಾಮನೆಯ ಪೂಜ್ಯಶ್ರೀ ಸದ್ಗುರು ಬಸವ ಪ್ರಭು ಸ್ವಾಮೀಜಿ ಅವರಿಗೆ ನೀಡಲಾಯಿತು. ರಾಯಚೂರು ಸಂಸದರಾದ ಕುಮಾರ ನಾಯಕರು ಪ್ರಧಾನ ಮಾಡಿದರು. ಅನೇಕ ನಾಯಕರು ಹಾಜರಿದ್ದರು.


ಪೂಜ್ಯಶ್ರೀ ಸದ್ಗುರು ಬಸವ ಪ್ರಭು ಸ್ವಾಮೀಜಿಗೆ ಮಹಾತ್ಮ ಜ್ಯೋತಿ ಬಾ ಫುಲೆ ಪ್ರಶಸ್ತಿ ಪ್ರಧಾನ

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...