ರಾಯಚೂರು : ಸಮತಾ ಗ್ರಾಮೀಣಾಭಿವೃದ್ಧಿ ಸಂಘ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ "ಸಂವಿದಾನದ ಕಡೆ ವಿದ್ಯಾರ್ಥಿಗಳ ನಡೆ" ಕಾರ್ಯಕ್ರಮದಲ್ಲಿ ಮಹಾತ್ಮ ಜ್ಯೋತಿ ಬಾ ಫುಲೆ ಪ್ರಶಸ್ತಿಯನ್ನು ಸಮಾಜ ಸೇವೆ ಗುರುತಿಸಿ ಬಸವಕಲ್ಯಾಣ ಗುಣತೀರ್ಥ ವಾಡಿಯ ಕಲ್ಯಾಣ ಮಹಾಮನೆಯ ಪೂಜ್ಯಶ್ರೀ ಸದ್ಗುರು ಬಸವ ಪ್ರಭು ಸ್ವಾಮೀಜಿ ಅವರಿಗೆ ನೀಡಲಾಯಿತು. ರಾಯಚೂರು ಸಂಸದರಾದ ಕುಮಾರ ನಾಯಕರು ಪ್ರಧಾನ ಮಾಡಿದರು. ಅನೇಕ ನಾಯಕರು ಹಾಜರಿದ್ದರು.
ಪೂಜ್ಯಶ್ರೀ ಸದ್ಗುರು ಬಸವ ಪ್ರಭು ಸ್ವಾಮೀಜಿಗೆ ಮಹಾತ್ಮ ಜ್ಯೋತಿ ಬಾ ಫುಲೆ ಪ್ರಶಸ್ತಿ ಪ್ರಧಾನ
No comments:
Post a Comment